AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಮಂದಿರದಲ್ಲಿ ಅವಾಂತರ.. 56 ಬಾಲಕಿಯರಿಗೆ ಕೊರೊನಾ, 5 ಗರ್ಭವತಿ, 2 ಮಾರಕ ರೋಗ..!

ಉತ್ತರ ಪ್ರದೇಶ: ಕಾನ್ಪುರದಲ್ಲಿರುವ ರಾಜಕೀಯ್ ಬಾಲಮಂದಿರ್​ ಕೇಂದ್ರದಲ್ಲಿ ನಡೆಸಲಾದ ಕೊರೊನಾ ಪರೀಕ್ಷೆಯಿಂದ ಹಲವಾರು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಬಾಲಮಂದಿರದ 56 ಅಪ್ರಾಪ್ತೆಯರಲ್ಲಿ ಕೊರೊನಾ, ಇಬ್ಬರು ಗರ್ಭವತಿ..! ಬಾಲಮಂದಿರದಲ್ಲಿರುವ ಅಪ್ರಾಪ್ತೆಯರಲ್ಲಿ ಕೆಲವರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಬಾಲಮಂದಿರದ ಎಲ್ಲಾ ಬಾಲಕಿಯರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಟೆಸ್ಟ್​ನ ಫಲಿತಾಂಶವು ಹೊರಬಂದಿದ್ದು ಆ ಪೈಕಿ 56 ಅಪ್ರಾಪ್ತೆಯರಲ್ಲಿ ಸೋಂಕು ದೃಢವಾಗಿದೆ. ಗರ್ಭವತಿ ಅಪ್ರಾಪ್ತೆಯರಲ್ಲಿ ಒಬ್ಬಳಿಗೆ ಏಡ್ಸ್​, ಮತ್ತೊಬ್ಬಳಿಗೆ ಹೆಪಟೈಟಿಸ್..! ಆದರೆ, ಅದಕ್ಕಿಂತ ಆಘಾತಕಾರಿ ಸಂಗತಿಯೆಂದರೆ ಆ […]

ಬಾಲಮಂದಿರದಲ್ಲಿ ಅವಾಂತರ.. 56 ಬಾಲಕಿಯರಿಗೆ ಕೊರೊನಾ, 5 ಗರ್ಭವತಿ, 2 ಮಾರಕ ರೋಗ..!
KUSHAL V
| Edited By: |

Updated on: Jun 22, 2020 | 1:04 PM

Share

ಉತ್ತರ ಪ್ರದೇಶ: ಕಾನ್ಪುರದಲ್ಲಿರುವ ರಾಜಕೀಯ್ ಬಾಲಮಂದಿರ್​ ಕೇಂದ್ರದಲ್ಲಿ ನಡೆಸಲಾದ ಕೊರೊನಾ ಪರೀಕ್ಷೆಯಿಂದ ಹಲವಾರು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ.

ಬಾಲಮಂದಿರದ 56 ಅಪ್ರಾಪ್ತೆಯರಲ್ಲಿ ಕೊರೊನಾ, ಇಬ್ಬರು ಗರ್ಭವತಿ..! ಬಾಲಮಂದಿರದಲ್ಲಿರುವ ಅಪ್ರಾಪ್ತೆಯರಲ್ಲಿ ಕೆಲವರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಬಾಲಮಂದಿರದ ಎಲ್ಲಾ ಬಾಲಕಿಯರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಟೆಸ್ಟ್​ನ ಫಲಿತಾಂಶವು ಹೊರಬಂದಿದ್ದು ಆ ಪೈಕಿ 56 ಅಪ್ರಾಪ್ತೆಯರಲ್ಲಿ ಸೋಂಕು ದೃಢವಾಗಿದೆ.

ಗರ್ಭವತಿ ಅಪ್ರಾಪ್ತೆಯರಲ್ಲಿ ಒಬ್ಬಳಿಗೆ ಏಡ್ಸ್​, ಮತ್ತೊಬ್ಬಳಿಗೆ ಹೆಪಟೈಟಿಸ್..! ಆದರೆ, ಅದಕ್ಕಿಂತ ಆಘಾತಕಾರಿ ಸಂಗತಿಯೆಂದರೆ ಆ 56 ಬಾಲಕಿಯರಲ್ಲಿ ಇಬ್ಬರು ಗರ್ಭವತಿಯಾಗಿದ್ದಾರೆ. ಮತ್ತೊಂದು ವಿಷಾದಕರ ಸಂಗತಿಯೆಂದರೆ ಆ ಇಬ್ಬರಲ್ಲಿ ಒಂದು ಹೆಣ್ಣುಮಗುವಿನಲ್ಲಿ ಮಾರಕ HIV​ ಕಂಡುಬಂದಿದ್ದರೆ, ಮತ್ತೋರ್ವ ಬಾಲಕಿಯಲ್ಲಿ ಹೆಪಟೈಟಿಸ್-C ರೋಗದ ಲಕ್ಷಣಗಳು ಪತ್ತೆಯಾಗಿವೆ. ಇದರಿಂದ ಕಾನ್ಪುರದ ಈ ಬಾಲಮಂದಿರದ ಆಡಳಿತ ನಿರ್ವಹಣೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಹುಟ್ಟಿದೆ.

17 ವರ್ಷದ ಆಸುಪಾಸಿನಲ್ಲಿರುವ ಇಬ್ಬರು ಗರ್ಭವತಿ ಅಪ್ರಾಪ್ತೆಯರನ್ನ ಸದ್ಯಕ್ಕೆ ಪ್ರತ್ಯೇಕ ಹೆರಿಗೆ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಉಳಿದ ಸೋಂಕಿತೆಯರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಕಿಯರು ಗರ್ಭವತಿಯಾದ ಬಗ್ಗೆ ಅಧಿಕಾರಿಗಳಿಗಿಲ್ಲವಂತೆ ಮಾಹಿತಿ..! ವಿಪರ್ಯಾಸವೆಂದರೆ, ಸ್ಥಳೀಯ ಅಧಿಕಾರಿಗಳಿಗೆ ಇದಾವುದರ ಬಗ್ಗೆಯೂ ಮಾಹಿತಿಯೇ ಇಲ್ಲವಂತೆ. ಜೊತೆಗೆ ಸೋಂಕಿತೆಯರ ಟ್ರಾವೆಲ್​​​ ಹಿಸ್ಟರಿಯನ್ನ ಕೂಡ ಇನ್ನೂ ಪತ್ತೆ ಹಚ್ಚೋಕೆ ಸಾಧ್ಯವಾಗಿಲ್ಲವಂತೆ. ಕಳೆದ ಡಿಸಂಬರ್​ನಲ್ಲಿ ಇವರನ್ನೆಲ್ಲ ಈ ಸರ್ಕಾರಿ ಬಾಲಮಂದಿರಕ್ಕೆ ಕರೆತರಲಾಗಿತ್ತು ಎಂದು ಮಾತ್ರ ತಿಳಿದುಬಂದಿದೆ. ಸದ್ಯಕ್ಕೆ ವಿವಾದಿತ ಬಾಲಮಂದಿರವನ್ನು ಸೀಲ್​ಡೌನ್​ ಮಾಡಲಾಗಿದ್ದು ಸಿಬ್ಬಂದಿಯನ್ನ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ