2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

2 ಸಿಂಹಗಳಿಗೆ ಕೊರೊನಾ ಸೋಂಕು ಧೃಡ; ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
Follow us
|

Updated on: May 08, 2021 | 11:51 AM

ಲಖ್ನೋ​: ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಅತ್ಯಂತ ವೇಗ ಗತಿಯಲ್ಲಿ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದೆ. ಕೊರೊನಾದ ತೀವ್ರತೆಯಿಂದ ಸದ್ಯ ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಕೊರೊನಾದ ಆತಂಕ ಸದ್ಯ ಪ್ರಾಣಿಗಳಿಗೂ ಕೂಡ ಸಂಕಷ್ಟ ತಂದೊಡ್ಡಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್‌ನಲ್ಲಿನ 2 ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ‌ ಎತವಾದ ಬೈಪಾಸ್ ರಸ್ತೆಯಲ್ಲಿ‌‌ನ ಸಫಾರಿ ಪಾರ್ಕ್​ನಲ್ಲಿನ ಸೋಂಕಿತ ಎರಡು ಸಿಂಹಗಳನ್ನು ಸದ್ಯ ಐಸೋಲೇಷನ್​ನಲ್ಲಿ ಇಡಲಾಗಿದೆ ಎಂದು ಇಟಾವಾ ಸಫಾರಿ ಪಾರ್ಕ್‌ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್​ನ ಜೂಲಾಜಿಕಲ್ ಪಾರ್ಕ್​ನಲ್ಲಿರುವ ಎಂಟು ಸಿಂಹಗಳಲ್ಲಿ ಕೊರೊನಾ ಸೋಂಕು ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳನ್ನು ಓದಿದ್ದರೂ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಹೈದರಾಬಾದ್​ನಲ್ಲಿ ಎಂಟು ಸಿಂಹಗಳಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದೆ. ಎಂಟು ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಏಪ್ರಿಲ್​ 29ರಂದು ಅವುಗಳ ಗಂಟಲುದ್ರವದ ಮಾದರಿ ಸಂಗ್ರಹಿಸಿ, ಆರ್​ಟಿ-ಪಿಸಿಆರ್​​ ಟೆಸ್ಟ್​ ಮಾಡಿಸಲಾಗಿತ್ತು. ಅದರ ವರದಿ ಈಗ ಬಂದಿದ್ದು ಎಲ್ಲ ಪ್ರಾಣಿಗಳಲ್ಲೂ ಸೋಂಕು ದೃಢಪಟ್ಟಿದೆ.

ಸದ್ಯ ಎಲ್ಲ ಸಿಂಹಗಳನ್ನೂ ಸಂಪೂರ್ಣವಾಗಿ ಐಸೋಲೇಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಿಂಹಗಳೂ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿವೆ. ಈ ನೆಹರೂ ಜೂಲಾಜಿಕಲ್​ ಪಾರ್ಕ್​ನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಆಹಾರವನ್ನೂ ಸಹ ಸೋಂಕು ರಹಿತಗೊಳಿಸಿ, ಪರೀಕ್ಷಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

WHO-China joint study: ಕೊರೊನಾ ಹುಟ್ಟಿದ್ದು ಲ್ಯಾಬ್​ನಲ್ಲಿ ಅಲ್ಲ, ಪ್ರಾಣಿಯಿಂದ ಬಂದಿದ್ದು!

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ