AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ; ಕಾರ್ಯಾಚರಣೆ ಮುಂದುವರಿದಿದೆ ಎಂದ ಪೊಲೀಸ್​​

ಎನ್​ಕೌಂಟರ್ ನಡೆದ ನಿಖರವಾದ ಪ್ರದೇಶ ದಾಚಿಗಮ್​ ಅರಣ್ಯಪ್ರದೇಶದ ನಂಬಿಯಾನ್​ ಮತ್ತು ಮಾರ್ಸಾರ್​ ಮಧ್ಯೆ. ಮೃತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ

ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ; ಕಾರ್ಯಾಚರಣೆ ಮುಂದುವರಿದಿದೆ ಎಂದ ಪೊಲೀಸ್​​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 31, 2021 | 9:52 AM

Share

ಇಂದು ಬೆಳಗ್ಗೆ ಜಮ್ಮು-ಕಾಶ್ಮೀರ (Jammu-Kashmir) ದ ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳೂ(Security Forces)  ಹತ್ಯೆ ಮಾಡಿವೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ನಾಗಬೇರನ್-ಟಾರ್ಸರ್ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದವು. ಭದ್ರತಾ ಪಡೆಗಳು ಉಗ್ರರನ್ನು ಹುಡುಕುತ್ತಿದ್ದಾಗ, ಭಯೋತ್ಪಾದಕರು ಒಮ್ಮೆಲೇ ಗುಂಡಿನ ದಾಳಿ ನಡೆಸಲು ಶುರು ಮಾಡಿದ್ದಾರೆ. ಇದರಿಂದ ಅನಿವಾರ್ಯವಾಗಿ ಎನ್​ಕೌಂಟರ್ (Encounter) ಶುರುವಾಯಿತು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಎನ್​ಕೌಂಟರ್​ ಬಗ್ಗೆ ಮಾತನಾಡಿದ, ಕಾಶ್ಮೀರ ವಲಯ ಪೊಲೀಸ್​ ಅಧಿಕಾರಿಯೊಬ್ಬರು, ಎನ್​ಕೌಂಟರ್ ನಡೆದ ನಿಖರವಾದ ಪ್ರದೇಶ ದಾಚಿಗಮ್​ ಅರಣ್ಯಪ್ರದೇಶದ ನಂಬಿಯಾನ್​ ಮತ್ತು ಮಾರ್ಸಾರ್​ ಮಧ್ಯೆ. ಮೃತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಶೀಘ್ರವೇ ಗುರುತು ಪತ್ತೆಹಚ್ಚಲಾಗುತ್ತದೆ. ಅವರಿಂದ ಈಗಾಗಲೇ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2 terrorists Killed in encounter in Pulwama Of Jammu and Kashmir

Follow Us
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ