AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ; ಕಾರ್ಯಾಚರಣೆ ಮುಂದುವರಿದಿದೆ ಎಂದ ಪೊಲೀಸ್​​

ಎನ್​ಕೌಂಟರ್ ನಡೆದ ನಿಖರವಾದ ಪ್ರದೇಶ ದಾಚಿಗಮ್​ ಅರಣ್ಯಪ್ರದೇಶದ ನಂಬಿಯಾನ್​ ಮತ್ತು ಮಾರ್ಸಾರ್​ ಮಧ್ಯೆ. ಮೃತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ

ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ; ಕಾರ್ಯಾಚರಣೆ ಮುಂದುವರಿದಿದೆ ಎಂದ ಪೊಲೀಸ್​​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 31, 2021 | 9:52 AM

Share

ಇಂದು ಬೆಳಗ್ಗೆ ಜಮ್ಮು-ಕಾಶ್ಮೀರ (Jammu-Kashmir) ದ ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳೂ(Security Forces)  ಹತ್ಯೆ ಮಾಡಿವೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ನಾಗಬೇರನ್-ಟಾರ್ಸರ್ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದವು. ಭದ್ರತಾ ಪಡೆಗಳು ಉಗ್ರರನ್ನು ಹುಡುಕುತ್ತಿದ್ದಾಗ, ಭಯೋತ್ಪಾದಕರು ಒಮ್ಮೆಲೇ ಗುಂಡಿನ ದಾಳಿ ನಡೆಸಲು ಶುರು ಮಾಡಿದ್ದಾರೆ. ಇದರಿಂದ ಅನಿವಾರ್ಯವಾಗಿ ಎನ್​ಕೌಂಟರ್ (Encounter) ಶುರುವಾಯಿತು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಎನ್​ಕೌಂಟರ್​ ಬಗ್ಗೆ ಮಾತನಾಡಿದ, ಕಾಶ್ಮೀರ ವಲಯ ಪೊಲೀಸ್​ ಅಧಿಕಾರಿಯೊಬ್ಬರು, ಎನ್​ಕೌಂಟರ್ ನಡೆದ ನಿಖರವಾದ ಪ್ರದೇಶ ದಾಚಿಗಮ್​ ಅರಣ್ಯಪ್ರದೇಶದ ನಂಬಿಯಾನ್​ ಮತ್ತು ಮಾರ್ಸಾರ್​ ಮಧ್ಯೆ. ಮೃತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಶೀಘ್ರವೇ ಗುರುತು ಪತ್ತೆಹಚ್ಚಲಾಗುತ್ತದೆ. ಅವರಿಂದ ಈಗಾಗಲೇ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2 terrorists Killed in encounter in Pulwama Of Jammu and Kashmir

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್