AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.

ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ
ಭಾರತೀಯ ಸೈನಿಕರು (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 13, 2021 | 3:49 PM

Share

ಶ್ರೀನಗರದ ರಾಂಗ್ರೆಥ್​​ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಇಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಆದರೆ ಅವರು ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ ಎಂದು ಕಾಶ್ಮೀರಿ ಪೊಲೀಸರು ಟ್ವೀಟ್ ಮಾಡಿದ್ದಾರೆ. 

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್​ ಇ ಮೊಹಮ್ಮದ್​ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:BWF World Championship: ಮೊದಲ ಸುತ್ತಿನಲ್ಲೇ ಸಾಯಿ ಪ್ರಣೀತ್ ಔಟ್! ಡಬಲ್ಸ್‌ನಲ್ಲೂ ಸೋಲು; ಕಿಡಂಬಿಗೆ ಜಯ

Published On - 3:48 pm, Mon, 13 December 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು