AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, […]

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 11, 2020 | 7:49 AM

Share

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, ಆ ಮೂಲಕ ಪ್ರಧಾನಿ ಮೋದಿ ವರ್ಚಸ್ಸಿನಿಂದ ಗೆಲುವು ಸಾಧಿಸಲು ಪ್ರಯತ್ನ ಸಾಗಿದೆ.

‘ದೀದಿ’ ನಾಡಿಗೆ ‘ಮೋದಿ’ ಎಂಟ್ರಿ! ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಿಎಂ ಆಗಮನದ ವೇಳೆ ಅಲ್ಲಿನ ಸ್ಥಿತಿ ಶಾಂತವಾಗಿರುತ್ತಾ, ಇಲ್ಲ ವಿಕೋಪಕ್ಕೆ ತಿರುಗುತ್ತಾ ಅನ್ನೋದೆ ಉತ್ತರ ಸಿಗದ ಪ್ರಶ್ನೆಯಾಗಿದೆ. ಶಿಷ್ಟಾಚಾರದಂತೆ ಸಿಎಂ ಮಮತಾ ಬ್ಯಾನರ್ಜಿ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿಯನ್ನ ಸ್ವಾಗತಿಸಬೇಕಿದ್ದು, ಮಮತಾ ನಡೆ ಕುತೂಹಲ ಕೆರಳಿಸಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ