AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, […]

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ
ಸಾಧು ಶ್ರೀನಾಥ್​
|

Updated on: Jan 11, 2020 | 7:49 AM

Share

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, ಆ ಮೂಲಕ ಪ್ರಧಾನಿ ಮೋದಿ ವರ್ಚಸ್ಸಿನಿಂದ ಗೆಲುವು ಸಾಧಿಸಲು ಪ್ರಯತ್ನ ಸಾಗಿದೆ.

‘ದೀದಿ’ ನಾಡಿಗೆ ‘ಮೋದಿ’ ಎಂಟ್ರಿ! ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಿಎಂ ಆಗಮನದ ವೇಳೆ ಅಲ್ಲಿನ ಸ್ಥಿತಿ ಶಾಂತವಾಗಿರುತ್ತಾ, ಇಲ್ಲ ವಿಕೋಪಕ್ಕೆ ತಿರುಗುತ್ತಾ ಅನ್ನೋದೆ ಉತ್ತರ ಸಿಗದ ಪ್ರಶ್ನೆಯಾಗಿದೆ. ಶಿಷ್ಟಾಚಾರದಂತೆ ಸಿಎಂ ಮಮತಾ ಬ್ಯಾನರ್ಜಿ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿಯನ್ನ ಸ್ವಾಗತಿಸಬೇಕಿದ್ದು, ಮಮತಾ ನಡೆ ಕುತೂಹಲ ಕೆರಳಿಸಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?