AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, […]

ಬಸ್-ಲಾರಿ ನಡುವೆ ಭೀಕರ ಅಪಘಾತ: 20 ಮಂದಿ ಸಜೀವ ದಹನ
ಸಾಧು ಶ್ರೀನಾಥ್​
|

Updated on: Jan 11, 2020 | 7:49 AM

Share

ಉತ್ತರಪ್ರದೇಶದ ಕನೌಜ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಸ್, ಲಾರಿ ಡಿಕ್ಕಿಯಾಗಿ ಸುಮಾರು 20 ಜನ ಸಜೀವ ದಹನವಾಗಿದ್ದರೆ. ಘಟನೆಯಲ್ಲಿ 21ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ರಾಜಧಾನಿ ಗೆಲ್ಲಲು ಹೊಸ ಅಸ್ತ್ರ! ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಕಮಲಪಾಳಯ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಬಾರಿ ಸಿಎಂ ಅಭ್ಯರ್ಥಿ ಇಲ್ಲದೆಯೇ ಚುನಾವಣೆ ಫೇಸ್ ಮಾಡಲು ನಿರ್ಧರಿಸಲಾಗಿದ್ದು, ಆ ಮೂಲಕ ಪ್ರಧಾನಿ ಮೋದಿ ವರ್ಚಸ್ಸಿನಿಂದ ಗೆಲುವು ಸಾಧಿಸಲು ಪ್ರಯತ್ನ ಸಾಗಿದೆ.

‘ದೀದಿ’ ನಾಡಿಗೆ ‘ಮೋದಿ’ ಎಂಟ್ರಿ! ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಿಎಂ ಆಗಮನದ ವೇಳೆ ಅಲ್ಲಿನ ಸ್ಥಿತಿ ಶಾಂತವಾಗಿರುತ್ತಾ, ಇಲ್ಲ ವಿಕೋಪಕ್ಕೆ ತಿರುಗುತ್ತಾ ಅನ್ನೋದೆ ಉತ್ತರ ಸಿಗದ ಪ್ರಶ್ನೆಯಾಗಿದೆ. ಶಿಷ್ಟಾಚಾರದಂತೆ ಸಿಎಂ ಮಮತಾ ಬ್ಯಾನರ್ಜಿ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿಯನ್ನ ಸ್ವಾಗತಿಸಬೇಕಿದ್ದು, ಮಮತಾ ನಡೆ ಕುತೂಹಲ ಕೆರಳಿಸಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್