AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

ಮಹಾರಾಷ್ಟ್ರ ಡಿವೈಡರ್​ಗೆ ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಡಿವೈಡರ್​ಗೆ ಬಸ್​ ಡಿಕ್ಕಿಯಾಗಿ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ
ಬಸ್​ ಅಪಘಾತ
TV9 Web
| Edited By: |

Updated on:Jul 01, 2023 | 7:16 AM

Share

ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ(Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಪಘಾತದ ನಂತರ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ

ಇನ್ನು ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಇದನ್ನೂ ಓದಿ: Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ

ಲಾರಿ, 2 ಆಟೋಗಳ ಅಪಘಾತ ಪ್ರಕರಣ; ಮೃತರ ಸಂಖ್ಯೆ 8ಕ್ಕೆ ಎರಿಕೆ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಬಳಿ ಲಾರಿ, 2 ಆಟೋಗಳ ನಡುವೆ ಅಪಘಾತವಾಗಿದ್ದು, ಮೃತರ ಸಂಖ್ಯೆ 8 ಕ್ಕೆ ಎರಿಕೆಯಾಗಿದೆ. ಗಂಭೀರ ಗಾಯಗೊಂಡವರಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಾಹಿರಾ(25), ಯಾಸ್ಮಿನ್(45), ಶಾಮ್(40), ಉಮೇಶ್(27), ಜಹೀರಾ(16) ಸಪ್ರಾಭೀ(55), ಇಬ್ರಾಹಿಂ(33), ಕೌಸರ್(35) ಮೃತ ವ್ಯಕ್ತಿಗಳು. ಇನ್ನು ಮೃತಪಟ್ಟವರೆಲ್ಲರೂ ಬಳ್ಳಾರಿಯ ಕೌಲ್​ಬಜಾರ್​ ನಿವಾಸಿಗಳಾಗಿದ್ದು, ಹೊಸಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 1 July 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?