AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ. ವಿವಿಧ ರಾಜ್ಯಗಳಿಗೆ 1,340 […]

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!
KUSHAL V
| Edited By: |

Updated on:Jun 23, 2020 | 1:55 PM

Share

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ.

ವಿವಿಧ ರಾಜ್ಯಗಳಿಗೆ 1,340 ವೆಂಟಿಲೇಟರ್ ನೀಡಲಾಗಿದ್ದು ಮಹಾರಾಷ್ಟ್ರಗೆ 275, ದೆಹಲಿಗೆ 275, ಗುಜರಾತ್​ಗೆ 175, ಬಿಹಾರಕ್ಕೆ 100, ಕರ್ನಾಟಕಕ್ಕೆ 90, ಹಾಗೂ ರಾಜಸ್ಥಾನಕ್ಕೆ 75 ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಇದಲ್ಲದೆ ಜೂನ್ ಅಂತ್ಯದ ವೇಳೆಗೆ 14,000 ವೆಂಟಿಲೇಟರ್​ ಪೂರೈಕೆಯಾಗುವುದರ ಜೊತೆಗೆ 30 ಸಾವಿರ ವೆಂಟಿಲೇಟರ್ ಖರೀದಿಗೆ ಬಿಇಎಲ್​ಗೆ ಗುತ್ತಿಗೆ ಸಹ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Published On - 1:46 pm, Tue, 23 June 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ