AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ. ವಿವಿಧ ರಾಜ್ಯಗಳಿಗೆ 1,340 […]

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!
KUSHAL V
| Edited By: ಸಾಧು ಶ್ರೀನಾಥ್​|

Updated on:Jun 23, 2020 | 1:55 PM

Share

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ.

ವಿವಿಧ ರಾಜ್ಯಗಳಿಗೆ 1,340 ವೆಂಟಿಲೇಟರ್ ನೀಡಲಾಗಿದ್ದು ಮಹಾರಾಷ್ಟ್ರಗೆ 275, ದೆಹಲಿಗೆ 275, ಗುಜರಾತ್​ಗೆ 175, ಬಿಹಾರಕ್ಕೆ 100, ಕರ್ನಾಟಕಕ್ಕೆ 90, ಹಾಗೂ ರಾಜಸ್ಥಾನಕ್ಕೆ 75 ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಇದಲ್ಲದೆ ಜೂನ್ ಅಂತ್ಯದ ವೇಳೆಗೆ 14,000 ವೆಂಟಿಲೇಟರ್​ ಪೂರೈಕೆಯಾಗುವುದರ ಜೊತೆಗೆ 30 ಸಾವಿರ ವೆಂಟಿಲೇಟರ್ ಖರೀದಿಗೆ ಬಿಇಎಲ್​ಗೆ ಗುತ್ತಿಗೆ ಸಹ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Published On - 1:46 pm, Tue, 23 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!