AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ. ವಿವಿಧ ರಾಜ್ಯಗಳಿಗೆ 1,340 […]

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!
KUSHAL V
| Edited By: |

Updated on:Jun 23, 2020 | 1:55 PM

Share

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ.

ವಿವಿಧ ರಾಜ್ಯಗಳಿಗೆ 1,340 ವೆಂಟಿಲೇಟರ್ ನೀಡಲಾಗಿದ್ದು ಮಹಾರಾಷ್ಟ್ರಗೆ 275, ದೆಹಲಿಗೆ 275, ಗುಜರಾತ್​ಗೆ 175, ಬಿಹಾರಕ್ಕೆ 100, ಕರ್ನಾಟಕಕ್ಕೆ 90, ಹಾಗೂ ರಾಜಸ್ಥಾನಕ್ಕೆ 75 ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಇದಲ್ಲದೆ ಜೂನ್ ಅಂತ್ಯದ ವೇಳೆಗೆ 14,000 ವೆಂಟಿಲೇಟರ್​ ಪೂರೈಕೆಯಾಗುವುದರ ಜೊತೆಗೆ 30 ಸಾವಿರ ವೆಂಟಿಲೇಟರ್ ಖರೀದಿಗೆ ಬಿಇಎಲ್​ಗೆ ಗುತ್ತಿಗೆ ಸಹ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Published On - 1:46 pm, Tue, 23 June 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್