AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

North Sikkim: ನಿರಂತರ ಮಳೆಯಿಂದ ಉತ್ತರ ಸಿಕ್ಕಿಂನಲ್ಲಿ ಸಿಲುಕಿಕೊಂಡ 2,000 ಪ್ರವಾಸಿಗರು

ಉತ್ತರ ಸಿಕ್ಕಿಂನಲ್ಲಿ ಗುರುವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ, ಇದೀಗ ಉತ್ತರ ಸಿಕ್ಕಿಂನಲ್ಲಿ 2,000 ಕ್ಕೂ ಹೆಚ್ಚು ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Jun 17, 2023 | 2:58 PM

Share

ಗಂಗ್ತೊಕ್: ಉತ್ತರ ಸಿಕ್ಕಿಂನಲ್ಲಿ (North Sikkim) ಗುರುವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ, ಇದೀಗ ಉತ್ತರ ಸಿಕ್ಕಿಂನಲ್ಲಿ 2,000 ಕ್ಕೂ ಹೆಚ್ಚು ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಸಿಕ್ಕಿಂ ಜಿಲ್ಲಾ ಕೇಂದ್ರವಾದ ಮಂಗನ್‌ನಿಂದ ಚುಂಗ್‌ಥಾಂಗ್‌ಗೆ ಹೋಗುವ ರಸ್ತೆಯನ್ನು ಪೆಗಾಂಗ್ ಸಪ್ಲೈ ಖೋಲಾದಲ್ಲಿ ನಿರ್ಬಂಧಿಸಲಾಗಿದೆ, ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಪರಿಣಾಮವಾಗಿ, 1,975 ದೇಶೀಯ ಮತ್ತು 36 ವಿದೇಶಿ ಪ್ರವಾಸಿಗರು ಲಾಚೆನ್ ಮತ್ತು ಲಾಚುಂಗ್ ಪ್ರದೇಶಗಳಲ್ಲಿನ ಹೋಟೆಲ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ವಿದೇಶಿ ಪ್ರವಾಸಿಗರಲ್ಲಿ 23 ಮಂದಿ ಬಾಂಗ್ಲಾದೇಶದಿಂದ, 10 ಮಂದಿ ಅಮೆರಿಕದಿಂದ ಮತ್ತು ಮೂವರು ಸಿಂಗಾಪುರದಿಂದ ಬಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Sikkim Avalanche: ಸಿಕ್ಕಿಂನಲ್ಲಿ ಭಾರಿ ಹಿಮಕುಸಿತ: 6 ಪ್ರವಾಸಿಗರು ಸಾವು

ಉತ್ತರ ಸಿಕ್ಕಿಂನ ವಿವಿಧ ಸ್ಥಳಗಳಲ್ಲಿ 345 ನಾಲ್ಕು ಚಕ್ರದ ವಾಹನಗಳು ಮತ್ತು 11 ಮೋಟರ್‌ಬೈಕ್‌ಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ನಿಂತ ನಂತರ ರಸ್ತೆ ತೆರವು ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 17 June 23

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?