AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2006 Varanasi Bomb Blast Case: ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ

2006ರ ವಾರಾಣಸಿಯಲ್ಲಿ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ.

2006 Varanasi Bomb Blast Case:  ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಪರಾಧಿ ವಾಲಿವುಲ್ಲಾImage Credit source: News Nation
TV9 Web
| Edited By: ವಿವೇಕ ಬಿರಾದಾರ|

Updated on:Jun 06, 2022 | 5:29 PM

Share

ನವದೆಹಲಿ:  2006ರ ವಾರಾಣಸಿಯಲ್ಲಿ (Varanasi) ಸರಣಿ ಸ್ಫೋಟ (varanasi serial blasts) ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ (Terrorist Waliullah) ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ. ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸಿದ್ದನು.

2006 ವಾರಣಾಸಿಯಲ್ಲಿ ಸರಣಿ  ಸ್ಪೋಟ ಸಂಭವಿಸಿದ್ದು ಹೇಗೆ?

ಮಾರ್ಚ್ 7, 2006 ರಂದು ಪವಿತ್ರ ನಗರವಾದ ವಾರಣಾಸಿಯಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದ 16 ವರ್ಷಗಳ ನಂತರ, ಭಯೋತ್ಪಾದಕ ವಲಿಯುಲ್ಲಾ ಖಾನ್​ಗೆ  ಗಲ್ಲು​ ಶಿಕ್ಷೆಯಾಗಿದೆ.

  1. ಮಾರ್ಚ್ 7, 2006 ರಂದು, ಮೊದಲ ಸ್ಫೋಟವು ಲಂಕಾ ಪೊಲೀಸ್ ಠಾಣೆಯ ಸಂಕಟ್ ಮೋಚನ್ ದೇವಾಲಯದ ಒಳಗೆ ಸಂಜೆ 6.15 ಕ್ಕೆ ಸಂಭವಿಸಿತು. ಸ್ಪೋಟಕದಲ್ಲಿ 7 ಜನರು ಸಾವನ್ನಪ್ಪಿದ್ದರು.
  2. 15 ನಿಮಿಷಗಳ ನಂತರ, ವಾರಣಾಸಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪ್ರಥಮ ದರ್ಜೆ ನಿವೃತ್ತಿ ಕೊಠಡಿಯ ಹೊರಗೆ ಬಾಂಬ್ ಸ್ಫೋಟಿಸಿತು. ಈ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದರು. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
  3. ಅದೇ ದಿನ, ದಶಾಶ್ವಮೇಧ್ ಪೊಲೀಸ್ ಠಾಣೆಯ ರೈಲ್ವೆ ಕ್ರಾಸಿಂಗ್‌ನ ಬೇಲಿಗಳ ಬಳಿ ಕುಕ್ಕರ್ ಬಾಂಬ್ ಕೂಡ ಪತ್ತೆಯಾಗಿದೆ.

Published On - 4:59 pm, Mon, 6 June 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ