AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2006 Varanasi Bomb Blast Case: ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ

2006ರ ವಾರಾಣಸಿಯಲ್ಲಿ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ.

2006 Varanasi Bomb Blast Case:  ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಪರಾಧಿ ವಾಲಿವುಲ್ಲಾImage Credit source: News Nation
TV9 Web
| Edited By: ವಿವೇಕ ಬಿರಾದಾರ|

Updated on:Jun 06, 2022 | 5:29 PM

Share

ನವದೆಹಲಿ:  2006ರ ವಾರಾಣಸಿಯಲ್ಲಿ (Varanasi) ಸರಣಿ ಸ್ಫೋಟ (varanasi serial blasts) ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ (Terrorist Waliullah) ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ. ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸಿದ್ದನು.

2006 ವಾರಣಾಸಿಯಲ್ಲಿ ಸರಣಿ  ಸ್ಪೋಟ ಸಂಭವಿಸಿದ್ದು ಹೇಗೆ?

ಮಾರ್ಚ್ 7, 2006 ರಂದು ಪವಿತ್ರ ನಗರವಾದ ವಾರಣಾಸಿಯಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದ 16 ವರ್ಷಗಳ ನಂತರ, ಭಯೋತ್ಪಾದಕ ವಲಿಯುಲ್ಲಾ ಖಾನ್​ಗೆ  ಗಲ್ಲು​ ಶಿಕ್ಷೆಯಾಗಿದೆ.

  1. ಮಾರ್ಚ್ 7, 2006 ರಂದು, ಮೊದಲ ಸ್ಫೋಟವು ಲಂಕಾ ಪೊಲೀಸ್ ಠಾಣೆಯ ಸಂಕಟ್ ಮೋಚನ್ ದೇವಾಲಯದ ಒಳಗೆ ಸಂಜೆ 6.15 ಕ್ಕೆ ಸಂಭವಿಸಿತು. ಸ್ಪೋಟಕದಲ್ಲಿ 7 ಜನರು ಸಾವನ್ನಪ್ಪಿದ್ದರು.
  2. 15 ನಿಮಿಷಗಳ ನಂತರ, ವಾರಣಾಸಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪ್ರಥಮ ದರ್ಜೆ ನಿವೃತ್ತಿ ಕೊಠಡಿಯ ಹೊರಗೆ ಬಾಂಬ್ ಸ್ಫೋಟಿಸಿತು. ಈ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದರು. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
  3. ಅದೇ ದಿನ, ದಶಾಶ್ವಮೇಧ್ ಪೊಲೀಸ್ ಠಾಣೆಯ ರೈಲ್ವೆ ಕ್ರಾಸಿಂಗ್‌ನ ಬೇಲಿಗಳ ಬಳಿ ಕುಕ್ಕರ್ ಬಾಂಬ್ ಕೂಡ ಪತ್ತೆಯಾಗಿದೆ.

Published On - 4:59 pm, Mon, 6 June 22

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ