AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2006 Varanasi Bomb Blast Case: ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ

2006ರ ವಾರಾಣಸಿಯಲ್ಲಿ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ.

2006 Varanasi Bomb Blast Case:  ಪ್ರಮುಖ ಅಪರಾಧಿ ವಾಲಿವುಲ್ಲಾಗೆ ಗಲ್ಲು​ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಪರಾಧಿ ವಾಲಿವುಲ್ಲಾImage Credit source: News Nation
TV9 Web
| Edited By: |

Updated on:Jun 06, 2022 | 5:29 PM

Share

ನವದೆಹಲಿ:  2006ರ ವಾರಾಣಸಿಯಲ್ಲಿ (Varanasi) ಸರಣಿ ಸ್ಫೋಟ (varanasi serial blasts) ಪ್ರಕರಣದ ಪ್ರಮುಖ ಅಪರಾಧಿ ವಾಲಿವುಲ್ಲಾಗೆ (Terrorist Waliullah) ಉತ್ತರ ಪ್ರದೇಶದ ಗಾಜಿಯಾಬಾದ್​ ಕೋರ್ಟ್ ಗಲ್ಲು​ ಶಿಕ್ಷೆ ವಿಧಿಸಿದೆ. ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸಿದ್ದನು.

2006 ವಾರಣಾಸಿಯಲ್ಲಿ ಸರಣಿ  ಸ್ಪೋಟ ಸಂಭವಿಸಿದ್ದು ಹೇಗೆ?

ಮಾರ್ಚ್ 7, 2006 ರಂದು ಪವಿತ್ರ ನಗರವಾದ ವಾರಣಾಸಿಯಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದ 16 ವರ್ಷಗಳ ನಂತರ, ಭಯೋತ್ಪಾದಕ ವಲಿಯುಲ್ಲಾ ಖಾನ್​ಗೆ  ಗಲ್ಲು​ ಶಿಕ್ಷೆಯಾಗಿದೆ.

  1. ಮಾರ್ಚ್ 7, 2006 ರಂದು, ಮೊದಲ ಸ್ಫೋಟವು ಲಂಕಾ ಪೊಲೀಸ್ ಠಾಣೆಯ ಸಂಕಟ್ ಮೋಚನ್ ದೇವಾಲಯದ ಒಳಗೆ ಸಂಜೆ 6.15 ಕ್ಕೆ ಸಂಭವಿಸಿತು. ಸ್ಪೋಟಕದಲ್ಲಿ 7 ಜನರು ಸಾವನ್ನಪ್ಪಿದ್ದರು.
  2. 15 ನಿಮಿಷಗಳ ನಂತರ, ವಾರಣಾಸಿ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪ್ರಥಮ ದರ್ಜೆ ನಿವೃತ್ತಿ ಕೊಠಡಿಯ ಹೊರಗೆ ಬಾಂಬ್ ಸ್ಫೋಟಿಸಿತು. ಈ ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದರು. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
  3. ಅದೇ ದಿನ, ದಶಾಶ್ವಮೇಧ್ ಪೊಲೀಸ್ ಠಾಣೆಯ ರೈಲ್ವೆ ಕ್ರಾಸಿಂಗ್‌ನ ಬೇಲಿಗಳ ಬಳಿ ಕುಕ್ಕರ್ ಬಾಂಬ್ ಕೂಡ ಪತ್ತೆಯಾಗಿದೆ.

Published On - 4:59 pm, Mon, 6 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ