AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್ ಮಹಾದೇವನ್, ರಾಘವೇಂದ್ರ ರಾಥೋಡ್​​ಗೆ 21ನೇ ಶತಮಾನದ ಐಕಾನ್ ಅವಾರ್ಡ್

ಬಾಲಿವುಡ್ ಗಾಯಕ ಶಂಕರ್ ಮಹಾದೇವನ್ ಮತ್ತು ಫ್ಯಾಷನ್ ಡಿಸೈನರ್ ರಾಘವೇಂದ್ರ ರಾಥೋಡ್ ಅವರು 21 ನೇ ಶತಮಾನದ ಐಕಾನ್ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಂಕರ್ ಮಹಾದೇವನ್, ರಾಘವೇಂದ್ರ ರಾಥೋಡ್​​ಗೆ 21ನೇ ಶತಮಾನದ ಐಕಾನ್ ಅವಾರ್ಡ್
ಶಂಕರ್ ಮಹಾದೇವನ್
guruganesh bhat
| Edited By: |

Updated on:Dec 19, 2020 | 6:45 PM

Share

ಲಂಡನ್ (ಪಿಟಿಐ): ಬಾಲಿವುಡ್ ಗಾಯಕ ಶಂಕರ್ ಮಹಾದೇವನ್ ಮತ್ತು ಫ್ಯಾಷನ್ ಡಿಸೈನರ್ ರಾಘವೇಂದ್ರ ರಾಥೋಡ್ ಅವರು 21 ನೇ ಶತಮಾನದ ಐಕಾನ್ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧನೆ ಮಾಡಿದ ಒಟ್ಟು ಹದಿನೈದು ಜನರಿಗೆ ಈ ಪ್ರಶಸ್ತಿ ಲಭಿಸಿದೆ.  ‘ಕೊರೋನಾ ಸಮಯದಲ್ಲಿ ಈ ಪ್ರಶಸ್ತಿ ಸಂದಿರುವುದು ನನಗೆ ಬಹಳೇ ವಿಶೇಷ. ಈ ಮೂಲಕ ನಮ್ಮ ಸ್ಫೂರ್ತಿಯನ್ನು ಸ್ಥಿರವಾಗಿ ಕಾಪಾಡಿಕೊಳ್ಳಲು ಇದು ಕಾರಣವಾಗಿದೆ ಎಂದೇ ಭಾವಿಸುತ್ತೇನೆ.’ ಎಂದು ಶಂಕರ್ ಮಹಾದೇವನ್ ಹೇಳಿದ್ದಾರೆ.

ರಾಘವೇಂದ್ರ ರಾಥೋಡ್

ಫ್ಯಾಷನ್ ಡಿಸೈನರ್ ರಾಘವೇಂದ್ರ ರಾಥೋಡ್, ‘ಕಲೆ ಮತ್ತು ಫ್ಯಾಷನ್ ಉದ್ಯಮಕ್ಕೆ ಈ ಪ್ರಶಸ್ತಿಯಿಂದ ಮಾನ್ಯತೆ ಒದಗಿದಂತಾಗಿದೆ. ಇದರಿಂದ ನನ್ನಲ್ಲಿ ಚೈತನ್ಯ ಹೆಚ್ಚಿದೆ.’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಡಾಬರ್ ಇಂಡಿಯಾ ಲಿಮಿಟೆಡ್‌ನ ಉಪಾಧ್ಯಕ್ಷ ಮೋಹಿತ್ ಬರ್ಮನ್‌ ಅವರಿಗೆ ಡೆಡಿಕೇಟೆಡ್ ಸ್ಟಾಲ್ವರ್ಟ್ ಪ್ರಶಸ್ತಿ ಮತ್ತು ಜಮೈಕಾದ ಕ್ರಿಕೆಟಿಗ ಕ್ರಿಸ್ ಗೇಲ್ ಮತ್ತು ಅರ್ಜೆಂಟೀನಾದ ಪೋಲೊ ಆಟಗಾರ ಅಡಾಲ್ಫೊ ಕ್ಯಾಂಬಿಯಾಸೊ ಅವರಿಗೆ ಸ್ಪರ್ಧಾತ್ಮಕ ಕ್ರೀಡಾ ಪ್ರಶಸ್ತಿಗಳು ಸಂದಿವೆ.  ‘ನನ್ನ ವೃತ್ತಿಪಯಣದ ಯಶಸ್ಸಿಗೆ ತಿರುವು ಕೊಟ್ಟ ಈ ಪ್ರಶಸ್ತಿಯಿಂದ ರೋಮಾಂಚಿತಗೊಂಡಿದ್ದೇನೆ.’ ಎಂದು ಸ್ಕ್ವೇರ್ಡ್ ವಾಟರ್​ಮಿಲನ್ ಲಿಮಿಟೆಡ್ ಸ್ಥಾಪಕ ತರುಣ್ ಘುಲಾಟಿ ಹೇಳಿದ್ದಾರೆ.

Published On - 6:45 pm, Sat, 19 December 20

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ