Uttarakhand: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಂಭೀರ ಗಾಯ

ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Uttarakhand: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಂಭೀರ ಗಾಯ
ಕಂದಕಕ್ಕೆ ಬಿದ್ದ ಬಸ್

Updated on: Apr 02, 2023 | 3:32 PM

ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಸ್ಸೂರಿ ಪೊಲೀಸರು ತಿಳಿಸಿದ್ದಾರೆ.

ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us