AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ […]

ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 16, 2020 | 10:15 AM

Share

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ 21 ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ.

Published On - 7:31 am, Sat, 16 May 20

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ