AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಸ್ಮರಿಸುವ ದಿನವಿದು

ದೇಶದ ಪ್ರತಿ ಪ್ರಜೆಗೂ ಸಕಲ ರೀತಿಯ ಹಕ್ಕುಗಳನ್ನೂ ನೀಡಿ ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಭಾರತದ ಸರ್ವಶ್ರೇಷ್ಠ ಗ್ರಂಥವೆಂದೂ ಪರಿಗಣಿಸಲಾಗಿದೆ.

ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಸ್ಮರಿಸುವ ದಿನವಿದು
ಸಂವಿಧಾನ ದಿನದ ಶುಭಾಶಯಗಳು
Skanda
|

Updated on:Nov 26, 2020 | 6:27 PM

Share

ಭಾರತದ ಸಂವಿಧಾನ ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ರೂಪದ ಸಂವಿಧಾನ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಭಾರತ ನೆಲದಲ್ಲಿ ಬದುಕುವ ಪ್ರತಿಯೊಂದು ಪ್ರಜೆಗೂ ಅನ್ವಯವಾಗುವ ಈ ಸಂವಿಧಾನವನ್ನು ಸ್ಮರಿಸಿಕೊಳ್ಳುವ ದಿನ ಇಂದು (ನ.26).

ಸಂವಿಧಾನ ದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ, ದೇವೇಂದ್ರ ಫಡಣವೀಸ್, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದು. ಟ್ವೀಟ್ ಮಾಡುವ ಮೂಲಕ ಸಂವಿಧಾನದ ಮಹತ್ವವನ್ನು ಸಾರಿದ್ದಾರೆ.

ಸಂವಿಧಾನ ದಿನ ಶುರುವಾಗಿದ್ದು ಯಾವಾಗ?

Constitution Day ಸುಮಾರು ಏಳು ದಶಕಗಳ ಹಿಂದೆ, 26 ನವೆಂಬರ್ 1949ರಂದು ಅಂಗೀಕೃತಗೊಂಡ ಭಾರತದ ಸಂವಿಧಾನ ಎರಡು ತಿಂಗಳ ನಂತರ ಅಂದರೆ 1950ರ ಜನವರಿ 26ರಂದು ಜಾರಿಗೆ ಬಂತು. ಸಂವಿಧಾನವನ್ನು ಅಂಗೀಕರಿಸಿದ ದಿನದ ಸ್ಮರಣಾರ್ಥ 2015ರಿಂದ ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ದಿನವೆಂದು ಆಚರಿಸಲಾಗುತ್ತಿದೆ.

Published On - 6:22 pm, Thu, 26 November 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್