AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಸ್ಮರಿಸುವ ದಿನವಿದು

ದೇಶದ ಪ್ರತಿ ಪ್ರಜೆಗೂ ಸಕಲ ರೀತಿಯ ಹಕ್ಕುಗಳನ್ನೂ ನೀಡಿ ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಭಾರತದ ಸರ್ವಶ್ರೇಷ್ಠ ಗ್ರಂಥವೆಂದೂ ಪರಿಗಣಿಸಲಾಗಿದೆ.

ಸಮಾನತೆಯ ತತ್ವ ಸಾರುವ ಸಂವಿಧಾನವನ್ನು ಸ್ಮರಿಸುವ ದಿನವಿದು
ಸಂವಿಧಾನ ದಿನದ ಶುಭಾಶಯಗಳು
Skanda
|

Updated on:Nov 26, 2020 | 6:27 PM

Share

ಭಾರತದ ಸಂವಿಧಾನ ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ರೂಪದ ಸಂವಿಧಾನ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಭಾರತ ನೆಲದಲ್ಲಿ ಬದುಕುವ ಪ್ರತಿಯೊಂದು ಪ್ರಜೆಗೂ ಅನ್ವಯವಾಗುವ ಈ ಸಂವಿಧಾನವನ್ನು ಸ್ಮರಿಸಿಕೊಳ್ಳುವ ದಿನ ಇಂದು (ನ.26).

ಸಂವಿಧಾನ ದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ, ದೇವೇಂದ್ರ ಫಡಣವೀಸ್, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದು. ಟ್ವೀಟ್ ಮಾಡುವ ಮೂಲಕ ಸಂವಿಧಾನದ ಮಹತ್ವವನ್ನು ಸಾರಿದ್ದಾರೆ.

ಸಂವಿಧಾನ ದಿನ ಶುರುವಾಗಿದ್ದು ಯಾವಾಗ?

Constitution Day ಸುಮಾರು ಏಳು ದಶಕಗಳ ಹಿಂದೆ, 26 ನವೆಂಬರ್ 1949ರಂದು ಅಂಗೀಕೃತಗೊಂಡ ಭಾರತದ ಸಂವಿಧಾನ ಎರಡು ತಿಂಗಳ ನಂತರ ಅಂದರೆ 1950ರ ಜನವರಿ 26ರಂದು ಜಾರಿಗೆ ಬಂತು. ಸಂವಿಧಾನವನ್ನು ಅಂಗೀಕರಿಸಿದ ದಿನದ ಸ್ಮರಣಾರ್ಥ 2015ರಿಂದ ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ದಿನವೆಂದು ಆಚರಿಸಲಾಗುತ್ತಿದೆ.

Published On - 6:22 pm, Thu, 26 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!