AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಬ್ಲೂಟೂತ್ ಸಾಧನಗಳನ್ನು ಬಳಸಿ ಪರೀಕ್ಷೆಯಲ್ಲಿ ನಕಲು ಮಾಡಿದ 28 ಸೇನಾ ಆಕಾಂಕ್ಷಿಗಳ ಬಂಧನ

ಭಾರತೀಯ ಸೇನೆಗೆ ಸೇರಲು ಪರೀಕ್ಷೆ ಬರೆಯುತ್ತಿದ್ದ ಒಟ್ಟು 28 ಮಂದಿಯನ್ನು ಬ್ಲೂಟೂತ್ ಸಾಧನಗಳನ್ನು ಬಳಸಿ ವಂಚಿಸಲು ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದೆ.

Tamil Nadu: ಬ್ಲೂಟೂತ್ ಸಾಧನಗಳನ್ನು ಬಳಸಿ ಪರೀಕ್ಷೆಯಲ್ಲಿ ನಕಲು ಮಾಡಿದ 28 ಸೇನಾ ಆಕಾಂಕ್ಷಿಗಳ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:Oct 10, 2022 | 11:12 AM

Share

ಚೆನ್ನೈ: ಭಾರತೀಯ ಸೇನೆಗೆ ಸೇರಲು ಪರೀಕ್ಷೆ ಬರೆಯುತ್ತಿದ್ದ ಒಟ್ಟು 28 ಮಂದಿಯನ್ನು ಬ್ಲೂಟೂತ್ ಸಾಧನಗಳನ್ನು ಬಳಸಿ ವಂಚಿಸಲು ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಚೆನ್ನೈನ ನಂದಂಬಾಕ್ಕಂ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ನಂದಂಬಾಕ್ಕಂನ ಶಾಲೆಯೊಂದರಲ್ಲಿ ಸುಮಾರು ಸಾವಿರಾರೂ ಅಭ್ಯರ್ಥಿಗಳು ಗ್ರೂಪ್ ಸಿ ಆರ್ಮಿ ಸಿವಿಲಿಯನ್ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯ ಮೇಲ್ವಿಚಾರಕರು ಕೆಲವು ಪುರುಷರ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಪರೀಕ್ಷೆಯಲ್ಲಿ ನಕಲು ಮಾಡಲು ಬ್ಲೂಟೂತ್ ತಂತ್ರಜ್ಞಾನವನ್ನು ಬಳಸುತ್ತಿರುವುದನ್ನು ಕಂಡು ಅಧಿಕಾರಿಗಳು ಬೆಚ್ಚಿಬಿದ್ದರು.

ವಂಚನೆ ಮಾಡುತ್ತಿದ್ದ 28 ಮಂದಿಯನ್ನು ಬಂಧಿಸಿ ನಂದಂಬಾಕ್ಕಂ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಅವರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಾಗಿರುವುದರಿಂದ 28 ಮಂದಿ ಸೇನೆಯಲ್ಲಿ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವುದನ್ನು ನಿರ್ಬಂಧಿಸಲಾಗಿದೆ. ಇದೀಗ ಹೆಚ್ಚಿನ ತನಿಖೆಯನ್ನು ನಡೆಸಲಾಗುವತ್ತಿದೆ.

Published On - 11:11 am, Mon, 10 October 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​