AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Earthquake: ಕೇರಳದ ತ್ರಿಶೂರ್​ ಜಿಲ್ಲೆಯ ಪೀಚಿ-ವಜನಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಬಧವಾರ ಸ್ವಲ್ಪ ಮಟ್ಟಿಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 3.3ರಷ್ಟು ದಾಖಲಾಗಿದೆ. 

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:00 AM

Share

ಜಮ್ಮು: ಇಂದು ಮುಂಜಾನೆ ಜಮ್ಮು-ಕಾಶ್ಮಿರ (Jammu-Kashmir)ದ ಕತ್ರಾದಲ್ಲಿ ಭೂಕಂಪ (Earthquake) ಉಂಟಾಗಿದ್ದು, ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಅದೃಷ್ಟವಶಾತ್​ ಭಾರಿ ಪ್ರಮಾಣದ ಭೂಕಂಪನ ಆಗಲಿಲ್ಲ. ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪನ ಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology -NCS) ಹೇಳಿದೆ. ಜಮ್ಮು-ಕಾಶ್ಮೀರದ ಆಗ್ನೇಯ ದಿಕ್ಕಿನಿಂದ 54 ಕಿಮೀ ದೂರದಲ್ಲಿ, ಭೂಮಿಯಿಂದ 5 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಹೇಳಲಾಗಿದೆ.  

ತ್ರಿಶೂರ್​​ನಲ್ಲಿಯೂ ಭೂಕಂಪ ಇನ್ನು ಕೇರಳದ ತ್ರಿಶೂರ್​ ಜಿಲ್ಲೆಯ ಪೀಚಿ-ವಜನಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಬಧವಾರ ಸ್ವಲ್ಪ ಮಟ್ಟಿಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 3.3ರಷ್ಟು ದಾಖಲಾಗಿದೆ.  ಭೂಮಿ ಕೆಲವು ಸೆಕೆಂಡ್​ಗಳ ಕಾಲ ನಡುಗಿದ್ದು, ಅನುಭವಕ್ಕೆ ಬಂತು. ಈ ವೇಳೆ ಶಬ್ದವಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಅನೇಕರು ಹೆದರಿ ಮನೆಯಿಂದ ಹೊರಕ್ಕೆ ಓಡಿದ್ದಾರೆ. ಪೀಚಿ, ಪಟ್ಟಿಕಾಡ್, ವನಿಯಂಪಾರಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಇದನ್ನೂ ಓದಿ: ​‘ಆ ಕಾಲದಲ್ಲೇ ಶಂಕರ್​ ನಾಗ್​ ಲ್ಯಾಪ್​ಟಾಪ್​ ಬಳಸುತ್ತಿದ್ರು’; ಅಚ್ಚರಿ ವಿಚಾರ ಹಂಚಿಕೊಂಡ ಬಿರಾದಾರ್​

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿಗೆ ಮುಗಿಬಿದ್ದ ಜನ; ಕೆ.ಆರ್.ಪುರಂನಲ್ಲಿ 2 ಕಿಲೋಮೀಟರ್​ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್

(3.6 magnitude earthquake hit in Jammu and Kashmir)

Published On - 9:58 am, Thu, 19 August 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ