AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Earthquake: ಕೇರಳದ ತ್ರಿಶೂರ್​ ಜಿಲ್ಲೆಯ ಪೀಚಿ-ವಜನಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಬಧವಾರ ಸ್ವಲ್ಪ ಮಟ್ಟಿಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 3.3ರಷ್ಟು ದಾಖಲಾಗಿದೆ. 

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:00 AM

Share

ಜಮ್ಮು: ಇಂದು ಮುಂಜಾನೆ ಜಮ್ಮು-ಕಾಶ್ಮಿರ (Jammu-Kashmir)ದ ಕತ್ರಾದಲ್ಲಿ ಭೂಕಂಪ (Earthquake) ಉಂಟಾಗಿದ್ದು, ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಅದೃಷ್ಟವಶಾತ್​ ಭಾರಿ ಪ್ರಮಾಣದ ಭೂಕಂಪನ ಆಗಲಿಲ್ಲ. ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪನ ಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre For Seismology -NCS) ಹೇಳಿದೆ. ಜಮ್ಮು-ಕಾಶ್ಮೀರದ ಆಗ್ನೇಯ ದಿಕ್ಕಿನಿಂದ 54 ಕಿಮೀ ದೂರದಲ್ಲಿ, ಭೂಮಿಯಿಂದ 5 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಹೇಳಲಾಗಿದೆ.  

ತ್ರಿಶೂರ್​​ನಲ್ಲಿಯೂ ಭೂಕಂಪ ಇನ್ನು ಕೇರಳದ ತ್ರಿಶೂರ್​ ಜಿಲ್ಲೆಯ ಪೀಚಿ-ವಜನಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಬಧವಾರ ಸ್ವಲ್ಪ ಮಟ್ಟಿಗೆ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 3.3ರಷ್ಟು ದಾಖಲಾಗಿದೆ.  ಭೂಮಿ ಕೆಲವು ಸೆಕೆಂಡ್​ಗಳ ಕಾಲ ನಡುಗಿದ್ದು, ಅನುಭವಕ್ಕೆ ಬಂತು. ಈ ವೇಳೆ ಶಬ್ದವಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಅನೇಕರು ಹೆದರಿ ಮನೆಯಿಂದ ಹೊರಕ್ಕೆ ಓಡಿದ್ದಾರೆ. ಪೀಚಿ, ಪಟ್ಟಿಕಾಡ್, ವನಿಯಂಪಾರಗಳಲ್ಲಿ ಭೂಮಿ ನಡುಗಿದೆ ಎನ್ನಲಾಗಿದೆ.

ಇದನ್ನೂ ಓದಿ: ​‘ಆ ಕಾಲದಲ್ಲೇ ಶಂಕರ್​ ನಾಗ್​ ಲ್ಯಾಪ್​ಟಾಪ್​ ಬಳಸುತ್ತಿದ್ರು’; ಅಚ್ಚರಿ ವಿಚಾರ ಹಂಚಿಕೊಂಡ ಬಿರಾದಾರ್​

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿಗೆ ಮುಗಿಬಿದ್ದ ಜನ; ಕೆ.ಆರ್.ಪುರಂನಲ್ಲಿ 2 ಕಿಲೋಮೀಟರ್​ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್

(3.6 magnitude earthquake hit in Jammu and Kashmir)

Published On - 9:58 am, Thu, 19 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ