AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?