AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ