AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?