AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

Follow Us
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ