AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!