AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 11:33 AM

Share

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು