AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳಿದ್ದಿದ್ದು ಅಂಗಡಿಯಲ್ಲಲ್ಲ, ವ್ಯಕ್ತಿಯ ಹೊಟ್ಟೆಯಲ್ಲಿ

ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ವೈದ್ಯರಿಗೆ ಕಾದಿತ್ತು ಅಚ್ಚರಿ, ರಾಖಿ, ಇಯರ್​ಫೋನ್, ಬೀಗ, ಕೀ ಸೇರಿ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 100 ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದರು. ಘಟನೆ ಏನು?: ಪಂಜಾಬ್​ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ಕಳೆದ ಎರಡು ದಿನಗಳಿಂದ ತುಂಬಾ ಹೊಟ್ಟೆನೋವು ಬರುತ್ತಿದೆ ಎಂದು ವೈದ್ಯರ ಬಳಿಗೆ ಬಂದಿದ್ದರು, ವೈದ್ಯರು ಎಕ್ಸ್​-ರೇ ಮಾಡಿ ನೋಡಿದಾಗ ಅವರ ಹೊಟ್ಟೆಯಲ್ಲಿ ಹಲವು ವಸ್ತುಗಳಿರುವುದು ಕಂಡುಬಂದಿದೆ. ಹಾಗಾಗಿ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳಿದ್ದಿದ್ದು ಅಂಗಡಿಯಲ್ಲಲ್ಲ, ವ್ಯಕ್ತಿಯ ಹೊಟ್ಟೆಯಲ್ಲಿ
ಶಸ್ತ್ರಚಿಕಿತ್ಸೆImage Credit source: India Today
Follow us
ನಯನಾ ರಾಜೀವ್
|

Updated on: Sep 29, 2023 | 8:08 AM

ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ವೈದ್ಯರಿಗೆ ಕಾದಿತ್ತು ಅಚ್ಚರಿ, ರಾಖಿ, ಇಯರ್​ಫೋನ್, ಬೀಗ, ಕೀ ಸೇರಿ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 100 ವಸ್ತುಗಳನ್ನು ವೈದ್ಯರು ಹೊರತೆಗೆದಿದ್ದರು. ಘಟನೆ ಏನು?: ಪಂಜಾಬ್​ನ ಮೊಗಾದ 40 ವರ್ಷದ ವ್ಯಕ್ತಿಯೊಬ್ಬರು ಕಳೆದ ಎರಡು ದಿನಗಳಿಂದ ತುಂಬಾ ಹೊಟ್ಟೆನೋವು ಬರುತ್ತಿದೆ ಎಂದು ವೈದ್ಯರ ಬಳಿಗೆ ಬಂದಿದ್ದರು, ವೈದ್ಯರು ಎಕ್ಸ್​-ರೇ ಮಾಡಿ ನೋಡಿದಾಗ ಅವರ ಹೊಟ್ಟೆಯಲ್ಲಿ ಹಲವು ವಸ್ತುಗಳಿರುವುದು ಕಂಡುಬಂದಿದೆ. ಹಾಗಾಗಿ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಅವರ ಹೊಟ್ಟೆಯಿಂದ ಇಯರ್​ಫೋನ್​ಗಳು, ರಾಖಿ, ದಾರಗಳು, ಮೊಳೆಗಳು, ಕೀ, ಬೀಗ, ವಾಷರ್​ಗಳು ಸೇರಿದಂತೆ ಹಲವು ವಸ್ತುಗಳಿದ್ದವು. ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಅವರು ಮೊಗದ ಮೆಡಿಸಿಟಿ ಆಸ್ಪತ್ರೆಗೆ ಭೇಟಿ ನೀಡಿದರು, ತೀವ್ರ ಹೊಟ್ಟೆ ನೋವು, ಜ್ವರ ಮತ್ತು ವಾಂತಿ ಹೇಳಿಕೊಂಡಿದ್ದರು.

ಮೆಡಿಸಿಟಿ ನಿರ್ದೇಶಕ ಡಾ ಅಜ್ಮೀರ್ ಕಲ್ರಾ ಅವರು ಮಾತನಾಡಿ, ತಮ್ಮ ವೃತ್ತಿಜೀವನದಲ್ಲಿ ಇದು ಮೊದಲ ಪ್ರಕರಣವಾಗಿದೆ, ಆದರೆ ವೈದ್ಯರು ಈ ಎಲ್ಲಾ ವಸ್ತುಗಳನ್ನು ಯಶಸ್ವಿಯಾಗಿ ತೆಗೆದುಹಾಕಿದ್ದಾರೆ ಎಂದಿದ್ದಾರೆ.

ಮತ್ತಷ್ಟು ಓದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇವಲ 67 ರೂ.ನಂತೆ ಐವರಿಗೆ ಮಂಡಿ ಶಸ್ತ್ರಚಿಕಿತ್ಸೆ

ಆದರೆ, ಈ ವಸ್ತುಗಳು ಹೊಟ್ಟೆಯಲ್ಲಿ ಬಹಳ ಸಮಯ ಇದ್ದ ಕಾರಣ ರೋಗಿಯ ಸ್ಥಿತಿ ಇನ್ನೂ ಸ್ಥಿರವಾಗಿಲ್ಲ ಎಂದು ಅವರು ಹೇಳಿದರು. ರೋಗಲಕ್ಷಣಗಳು ಉಲ್ಬಣಗೊಂಡ ನಂತರ ಮತ್ತು ಅವರು ನಿದ್ರಿಸಲು ಸಹ ಸಾಧ್ಯವಾಗಲಿಲ್ಲ, ನಾವು ವೈದ್ಯರನ್ನು ಸಂಪರ್ಕಿಸಿದ್ದೇವೆ ಎಂದು ಕುಟುಂಬದವರು ಹೇಳಿದ್ದಾರೆ.

ಈ ಎಲ್ಲಾ ವಸ್ತುಗಳನ್ನು ಹೇಗೆ ತಿಂದಿದ್ದಾರೆ ಎಂಬುದು ಮಾತ್ರ ನಮಗೆ ತಿಳಿದಿಲ್ಲ, ಅವರಿಗೆ ಮಾನಸಿಕ ಸಮಸ್ಯೆ ಇರಬಹುದು ಎಂದು ಊಹಿಸಲಾಗಿದೆ. ಈ ವ್ಯಕ್ತಿ ಎರಡು ವರ್ಷಗಳಿಂದ ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈ ವಸ್ತುಗಳು ದೀರ್ಘಕಾಲದವರೆಗೆ ಅವರ ಹೊಟ್ಟೆಯೊಳಗೆ ಇದ್ದವು ಮತ್ತು ಇದು ಇತರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಿದೆ ಎಂದು ಅವರು ಹೇಳಿದರು.

ಹಲವಾರು ವೈದ್ಯರ ಬಳಿಗೆ ಕರೆದೊಯ್ದಿದ್ದರು ಆದರೆ ಅವರ ನೋವಿನ ಹಿಂದಿನ ಕಾರಣವನ್ನು ಯಾರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?