AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೆ ರಾಧಾಕೃಷ್ಣನ್ ಅವರಿಂದು ಈ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿದ್ದಾರೆ.

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 27, 2021 | 9:14 AM

Share

ಕೇರಳದ ಅಟ್ಟಪಾಡಿ ತಾಲೂಕಿನಲ್ಲಿ ಬುಡಕಟ್ಟು ಜನಾಂಗ ವಾಸವಾಗಿರುವ ಕುಗ್ರಾಮಗಳಲ್ಲಿ ಮೂರು ತಿಂಗಳ ಹಸುಗೂಸು ಮೃತಪಟ್ಟಿದೆ. ಕಳೆದ ನಾಲ್ಕು ತಿಂಗಳಲ್ಲಿ ಈ ಮಗುವನ್ನೂ ಸೇರಿ ಒಟ್ಟು 3 ನವಜಾತ ಶಿಶುಗಳು ಮೃತಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಕೇರಳ ಸರ್ಕಾರ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಘಟನೆಗೆ ಸಂಬಂಧಪಟ್ಟಂತೆ ಸರಿಯಾಗಿ ತನಿಖೆ ನಡೆಸುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದೆ. ಸದ್ಯ ಬುಡಕಟ್ಟು ಜನಾಂಗದವರು ವಾಸಿಸುತ್ತಿರುವ ಅಗಾಲಿ ಮತ್ತು ಪುಥುರ್​ ಪ್ರದೇಶಗಳಲ್ಲಿ ಈ ಸಾವಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್​ ಖುದ್ದಾಗಿ ಈ ವಿಚಾರವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.  

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೆ ರಾಧಾಕೃಷ್ಣನ್ ಅವರಿಂದು ಈ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿದ್ದಾರೆ.  ಅದಾದ ಬಳಿಕ ಅಗಾಲಿಯಲ್ಲಿ ಸಭೆ ನಡೆಸಲಿದ್ದಾರೆ. ಇನ್ನು ಮಗುವಿನ ಸಾವಿನ ಬಗ್ಗೆ ಮಾಹಿತಿ ನೀಡಿದ ಪಾಲಕ್ಕಾಡ್ ಜಿಲ್ಲಾಧಿಕಾರಿ ರಮಾದೇವಿ, ಶುಕ್ರವಾರ ಮಗು ಸತ್ತಿದ್ದು ಮನ್ನಾರ್ಕಾಡು ಆಸ್ಪತ್ರೆಯಲ್ಲಿ. ಕಳೆದ ನಾಲ್ಕು ದಿನಗಳಲ್ಲಿ ಇದು ಮೂರನೇ ಸಾವಾಗಿದೆ. ಪಾಲಕ್ಕಾಡ್ ಜಿಲ್ಲಾಸ್ಪತ್ರೆಯಲ್ಲಿಯೇ ಪೋಸ್ಟ್​ಮಾರ್ಟಮ್​ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ಯದ ನಶೆಯಲ್ಲಿ ಭಿಕ್ಷುಕಿ ಮೇಲೆ ರೇಪ್, ಪ್ರಶ್ನಿಸಿದಾಗ ನನ್ನ ಹೆಂಡ್ತಿ ಆಗಬೇಕೆಂದು ನಾಟಕ ಮಾಡಿದ ಕಾಮುಕ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ