AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೆ ರಾಧಾಕೃಷ್ಣನ್ ಅವರಿಂದು ಈ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿದ್ದಾರೆ.

Kerala: ಬುಡಕಟ್ಟು ಜನಾಂಗದ ಕುಗ್ರಾಮದಲ್ಲಿ ಸಾಲುಸಾಲು ಶಿಶುಗಳ ಮರಣ; ತನಿಖೆಗೆ ಆದೇಶಿಸಿ ಕೇರಳ ಸರ್ಕಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Nov 27, 2021 | 9:14 AM

ಕೇರಳದ ಅಟ್ಟಪಾಡಿ ತಾಲೂಕಿನಲ್ಲಿ ಬುಡಕಟ್ಟು ಜನಾಂಗ ವಾಸವಾಗಿರುವ ಕುಗ್ರಾಮಗಳಲ್ಲಿ ಮೂರು ತಿಂಗಳ ಹಸುಗೂಸು ಮೃತಪಟ್ಟಿದೆ. ಕಳೆದ ನಾಲ್ಕು ತಿಂಗಳಲ್ಲಿ ಈ ಮಗುವನ್ನೂ ಸೇರಿ ಒಟ್ಟು 3 ನವಜಾತ ಶಿಶುಗಳು ಮೃತಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಕೇರಳ ಸರ್ಕಾರ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಘಟನೆಗೆ ಸಂಬಂಧಪಟ್ಟಂತೆ ಸರಿಯಾಗಿ ತನಿಖೆ ನಡೆಸುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದೆ. ಸದ್ಯ ಬುಡಕಟ್ಟು ಜನಾಂಗದವರು ವಾಸಿಸುತ್ತಿರುವ ಅಗಾಲಿ ಮತ್ತು ಪುಥುರ್​ ಪ್ರದೇಶಗಳಲ್ಲಿ ಈ ಸಾವಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್​ ಖುದ್ದಾಗಿ ಈ ವಿಚಾರವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.  

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೆ ರಾಧಾಕೃಷ್ಣನ್ ಅವರಿಂದು ಈ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿದ್ದಾರೆ.  ಅದಾದ ಬಳಿಕ ಅಗಾಲಿಯಲ್ಲಿ ಸಭೆ ನಡೆಸಲಿದ್ದಾರೆ. ಇನ್ನು ಮಗುವಿನ ಸಾವಿನ ಬಗ್ಗೆ ಮಾಹಿತಿ ನೀಡಿದ ಪಾಲಕ್ಕಾಡ್ ಜಿಲ್ಲಾಧಿಕಾರಿ ರಮಾದೇವಿ, ಶುಕ್ರವಾರ ಮಗು ಸತ್ತಿದ್ದು ಮನ್ನಾರ್ಕಾಡು ಆಸ್ಪತ್ರೆಯಲ್ಲಿ. ಕಳೆದ ನಾಲ್ಕು ದಿನಗಳಲ್ಲಿ ಇದು ಮೂರನೇ ಸಾವಾಗಿದೆ. ಪಾಲಕ್ಕಾಡ್ ಜಿಲ್ಲಾಸ್ಪತ್ರೆಯಲ್ಲಿಯೇ ಪೋಸ್ಟ್​ಮಾರ್ಟಮ್​ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ಯದ ನಶೆಯಲ್ಲಿ ಭಿಕ್ಷುಕಿ ಮೇಲೆ ರೇಪ್, ಪ್ರಶ್ನಿಸಿದಾಗ ನನ್ನ ಹೆಂಡ್ತಿ ಆಗಬೇಕೆಂದು ನಾಟಕ ಮಾಡಿದ ಕಾಮುಕ

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ