AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ
ಜಾರ್ಖಂಡ್
ನಯನಾ ರಾಜೀವ್
|

Updated on: Sep 18, 2023 | 12:50 PM

Share

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಿದ್ದಲು ತೆಗೆಯುವಾಗ ಈ ಅವಘಡ ಸಂಭವಿಸಿದೆ, ಅಪಘಾತದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಮಧ್ಯಾಹ್ನ ಮೂವರು ಮಹಿಳೆಯರು ಮಲವಿಸರ್ಜನೆ ಮಾಡಲು ಗಣಿ ಕಡೆಗೆ ಹೋಗಿದ್ದರು.

40 ವರ್ಷದ ಧಂಡಿಯಾ ದೇವಿ ಭೂಕುಸಿತದಲ್ಲಿ ಸಿಲುಕಿಕೊಂಡರು, ಅವರನ್ನು ರಕ್ಷಿಸಲು ತೆರಳಿದ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಕುಟುಂಬಸ್ಥರಿಗೆ ವಿಷಯ ತಿಳಿಯುವಷ್ಟರಲ್ಲಿ ಮೂವರೂ ಒಳಗೆ ಸಿಲುಕಿಕೊಂಡಿದ್ದರು. ಕೂಡಲೇ ಗ್ರಾಮಸ್ಥರು ಬಿಸಿಸಿಎಲ್ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ