AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ
ಜಾರ್ಖಂಡ್
ನಯನಾ ರಾಜೀವ್
|

Updated on: Sep 18, 2023 | 12:50 PM

Share

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಿದ್ದಲು ತೆಗೆಯುವಾಗ ಈ ಅವಘಡ ಸಂಭವಿಸಿದೆ, ಅಪಘಾತದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಮಧ್ಯಾಹ್ನ ಮೂವರು ಮಹಿಳೆಯರು ಮಲವಿಸರ್ಜನೆ ಮಾಡಲು ಗಣಿ ಕಡೆಗೆ ಹೋಗಿದ್ದರು.

40 ವರ್ಷದ ಧಂಡಿಯಾ ದೇವಿ ಭೂಕುಸಿತದಲ್ಲಿ ಸಿಲುಕಿಕೊಂಡರು, ಅವರನ್ನು ರಕ್ಷಿಸಲು ತೆರಳಿದ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಕುಟುಂಬಸ್ಥರಿಗೆ ವಿಷಯ ತಿಳಿಯುವಷ್ಟರಲ್ಲಿ ಮೂವರೂ ಒಳಗೆ ಸಿಲುಕಿಕೊಂಡಿದ್ದರು. ಕೂಡಲೇ ಗ್ರಾಮಸ್ಥರು ಬಿಸಿಸಿಎಲ್ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು