AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ
ಜಾರ್ಖಂಡ್
ನಯನಾ ರಾಜೀವ್
|

Updated on: Sep 18, 2023 | 12:50 PM

Share

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಿದ್ದಲು ತೆಗೆಯುವಾಗ ಈ ಅವಘಡ ಸಂಭವಿಸಿದೆ, ಅಪಘಾತದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಮಧ್ಯಾಹ್ನ ಮೂವರು ಮಹಿಳೆಯರು ಮಲವಿಸರ್ಜನೆ ಮಾಡಲು ಗಣಿ ಕಡೆಗೆ ಹೋಗಿದ್ದರು.

40 ವರ್ಷದ ಧಂಡಿಯಾ ದೇವಿ ಭೂಕುಸಿತದಲ್ಲಿ ಸಿಲುಕಿಕೊಂಡರು, ಅವರನ್ನು ರಕ್ಷಿಸಲು ತೆರಳಿದ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಕುಟುಂಬಸ್ಥರಿಗೆ ವಿಷಯ ತಿಳಿಯುವಷ್ಟರಲ್ಲಿ ಮೂವರೂ ಒಳಗೆ ಸಿಲುಕಿಕೊಂಡಿದ್ದರು. ಕೂಡಲೇ ಗ್ರಾಮಸ್ಥರು ಬಿಸಿಸಿಎಲ್ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ