AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ
ಜಾರ್ಖಂಡ್
ನಯನಾ ರಾಜೀವ್
|

Updated on: Sep 18, 2023 | 12:50 PM

Share

ಜಾರ್ಖಂಡ್​ನಲ್ಲಿ ಭಾರಿ ಭೂಕುಸಿತ ಸಂಭವಿಸಿದೆ, ಶೌಚಕ್ಕೆಂದು ಬಯಲಿಗೆ ಹೋಗಿದ್ದ ಮೂವರು ಮಹಿಳೆಯರು ಜೀವಂತ ಸಮಾಧಿಯಾಗಿದ್ದಾರೆ. ರಕ್ಷಣಾ ತಂಡ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ. ಮಹಿಳೆಯರು ಛೋಟ್ಕಿಬೌವಾ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಮತ್ತು ಸಿಐಎಸ್‌ಎಫ್ ತಂಡ ಆಗಮಿಸಿದೆ. ಈ ಮಹಿಳೆಯರನ್ನು ಪರ್ಲಾ ದೇವಿ, ತಾಂಡಿ ದೇವಿ ಮತ್ತು ಮಾಂಡ್ವಾ ದೇವಿ ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಸಿಐಎಸ್‌ಎಫ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಲ್ಲಿದ್ದಲು ತೆಗೆಯುವಾಗ ಈ ಅವಘಡ ಸಂಭವಿಸಿದೆ, ಅಪಘಾತದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಮಧ್ಯಾಹ್ನ ಮೂವರು ಮಹಿಳೆಯರು ಮಲವಿಸರ್ಜನೆ ಮಾಡಲು ಗಣಿ ಕಡೆಗೆ ಹೋಗಿದ್ದರು.

40 ವರ್ಷದ ಧಂಡಿಯಾ ದೇವಿ ಭೂಕುಸಿತದಲ್ಲಿ ಸಿಲುಕಿಕೊಂಡರು, ಅವರನ್ನು ರಕ್ಷಿಸಲು ತೆರಳಿದ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಕುಟುಂಬಸ್ಥರಿಗೆ ವಿಷಯ ತಿಳಿಯುವಷ್ಟರಲ್ಲಿ ಮೂವರೂ ಒಳಗೆ ಸಿಲುಕಿಕೊಂಡಿದ್ದರು. ಕೂಡಲೇ ಗ್ರಾಮಸ್ಥರು ಬಿಸಿಸಿಎಲ್ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ