AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ

ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು ಬೆಳೆಯುತ್ತಿದ್ದಾರೆ.

Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2023 | 12:20 PM

Share

ಭುವನೇಶ್ವರ, ಜು.27: ಈ ಬಾರಿಯ ಮಳೆಯಿಂದ ಅನೇಕ ಬೆಳೆಗಳು ನಾಶವಾಗಿದೆ, ಇನ್ನೊಂದು ಕಡೆ ಹಣ್ಣು – ತರಕಾರಿಗಳ ಬೆಲೆ ಏರಿಕೆಯಾಗುತ್ತಿರುವ ಬಿಸಿ, ಈ ಮಧ್ಯೆ ಒಡಿಶಾ ರೈತರೊಬ್ಬರು ತಮ್ಮ ತೋಟದಲ್ಲಿ ದುಬಾರಿ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿದ ಸುದ್ದಿ ಸಂಸ್ಥೆ ಎಎನ್​​ಐ ಪ್ರಕಾರ, ಒಡಿಶಾದ ಕಲಹಂಡಿ ಜಿಲ್ಲೆಯ ಭೋಯ್ ಎಂಬ ರೈತ ತನ್ನ ತೋಟದಲ್ಲಿ ಜಪಾನ್‌ನ ಮಿಯಾಜಾಕಿ ತಳಿಯ ಮಾವಿನಹಣ್ಣುಗಳನ್ನು (Miyazaki Mangoes) ಬೆಳೆಯುತ್ತಿದ್ದಾರೆ.

ಈ ಮಾವಿನ ಹಣ್ಣಿನ ಇನ್ನೊಂದು ವಿಶೇಷವೆಂದರೆ, ವಿಶಿಷ್ಟ ರುಚಿ ಮತ್ತು ಅದರ ಮೌಲ್ಯಕ್ಕಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹ 2.5 ಲಕ್ಷದಿಂದ 3 ಲಕ್ಷದವರೆಗೆ ಇರುತ್ತದೆ. ಭೋಯಿ ಅವರು ತಮ್ಮ ಜಮೀನಿನಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಈ ‘ಮಿಯಾಜಾಕಿ’ ತಳಿ ಮಾವುವನ್ನು ರಾಜ್ಯ ತೋಟಗಾರಿಕಾ ಇಲಾಖೆ ಮೂಲಕ ಬೀಜವನ್ನು ಪಡೆದ ನಂತರ ಬೆಳೆದಿದ್ದಾರೆ.

ಮಿಯಾಜಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” ಅಥವಾ ಕೆಂಪು ಸೂರ್ಯ​ ಎಂದು ಕರೆಯುತ್ತಾರೆ. ಜಪಾನ್‌ನ ಮಿಯಾಜಾಕಿ ಪ್ರಿಫೆಕ್ಚರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನೂ ಇದನ್ನು ಜಗತ್ತಿನದ್ಯಾಂತ “ಮಿಯಾಜಾಕಿ” ಎಂದು ಕರೆಯುತ್ತಾರೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

ಪ್ರತಿ ಏಪ್ರಿಲ್‌ನಲ್ಲಿ, ಮಿಯಾಜಾಕಿ ಮಾವುವನ್ನು ಕೇಂದ್ರ ಸಗಟು ಮಾರುಕಟ್ಟೆಯಲ್ಲಿ ಹರಾಜು ಮಾಡಲಾಗುತ್ತದೆ ಇತ್ತೀಚೆಗೆ, ರಾಯ್‌ಪುರ ಮತ್ತು ಸಿಲಿಗುರಿಯಲ್ಲಿ ನಡೆದ ಮಾವು ಉತ್ಸವದಲ್ಲಿ ಮಿಯಾಜಾಕಿ ತಳಿಯನ್ನು ಪ್ರದರ್ಶಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್