AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ. ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 3:13 PM

Share

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ.

ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

Published On - 2:56 pm, Tue, 5 May 20

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ