AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ. ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!
ಸಾಧು ಶ್ರೀನಾಥ್​
|

Updated on:May 05, 2020 | 3:13 PM

Share

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ.

ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

Published On - 2:56 pm, Tue, 5 May 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ