AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ. ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 3:13 PM

Share

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ.

ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

Published On - 2:56 pm, Tue, 5 May 20

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ