AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ. ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!
ಸಾಧು ಶ್ರೀನಾಥ್​
|

Updated on:May 05, 2020 | 3:13 PM

Share

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ.

ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

Published On - 2:56 pm, Tue, 5 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?