AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ. ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

ಕೊಲ್ಲಿಯಿಂದ ನೇರವಾಗಿ ಕೇರಳಕ್ಕೆ ವಾಪಸಾಗಲಿದ್ದಾರೆ ಸಾವಿರಾರು ಭಾರತೀಯರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 3:13 PM

Share

ಮುಂಬೈ: ಕ್ರೂರಿ ಕೊರೊನಾ ಹೊಡೆತಕ್ಕೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಭಾರತೀಯರು ಪರದಾಡುವಂತಾಗಿದೆ. ಹಾಗಾಗಿ ಗಲ್ಫ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಕರೆತರಲು ಐಎನ್‌ಎಸ್‌ ಮೂರು ನೌಕೆಗಳು ಹೊರಟಿವೆ.

ಮುಂಬೈನ ಕರಾವಳಿ ತೀರದಿಂದ INS ಜಲ ಅಶ್ವ ಹಾಗೂ INS ಮಗರ್ ನೌಕೆಗಳು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿವೆ. ಐಎನ್ಎಸ್ ಶಾರ್ದೂಲ ನೌಕೆಯು ದುಬೈಗೆ ಹೊರಟಿದೆ. ಈ ಮೂರೂ ನೌಕೆಗಳು ಭಾರತೀಯರನ್ನು ಕೇರಳದ ಕೊಚ್ಚಿಗೆ ಕರೆತರಲಿವೆ.

Published On - 2:56 pm, Tue, 5 May 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ