AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ. ಈ […]

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!
ಆಯೇಷಾ ಬಾನು
|

Updated on:May 27, 2020 | 2:13 PM

Share

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ.

ಈ ಶುಭ ಸುದ್ದಿಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ST-12 ಎಂಬ ಆರು ವರ್ಷದ ಹುಲಿ ಇತ್ತೀಚೆಗೆ ತ್ರಿವಳಿಗಳಿಗೆ ಜನ್ಮ ನೀಡಿದೆ. ಇದು ಮೀಸಲು ಪ್ರದೇಶದಲ್ಲಿನ ಹುಲಿ ಜನಸಂಖ್ಯೆಯನ್ನು 20 ಕ್ಕೆ ಏರಿಸಿದೆ. ಈಗ ಅಲ್ಲಿ 11 ಹೆಣ್ಣು ಹುಲಿ, 5 ಗಂಡು ಹುಲಿಗಳು ಮತ್ತು ಉಳಿದವು ಮರಿಗಳಿವೆ.

Published On - 12:31 pm, Wed, 27 May 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?