AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ. ಈ […]

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!
ಆಯೇಷಾ ಬಾನು
|

Updated on:May 27, 2020 | 2:13 PM

Share

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ.

ಈ ಶುಭ ಸುದ್ದಿಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ST-12 ಎಂಬ ಆರು ವರ್ಷದ ಹುಲಿ ಇತ್ತೀಚೆಗೆ ತ್ರಿವಳಿಗಳಿಗೆ ಜನ್ಮ ನೀಡಿದೆ. ಇದು ಮೀಸಲು ಪ್ರದೇಶದಲ್ಲಿನ ಹುಲಿ ಜನಸಂಖ್ಯೆಯನ್ನು 20 ಕ್ಕೆ ಏರಿಸಿದೆ. ಈಗ ಅಲ್ಲಿ 11 ಹೆಣ್ಣು ಹುಲಿ, 5 ಗಂಡು ಹುಲಿಗಳು ಮತ್ತು ಉಳಿದವು ಮರಿಗಳಿವೆ.

Published On - 12:31 pm, Wed, 27 May 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು