AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ. ಈ […]

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!
ಆಯೇಷಾ ಬಾನು
|

Updated on:May 27, 2020 | 2:13 PM

Share

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ.

ಈ ಶುಭ ಸುದ್ದಿಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ST-12 ಎಂಬ ಆರು ವರ್ಷದ ಹುಲಿ ಇತ್ತೀಚೆಗೆ ತ್ರಿವಳಿಗಳಿಗೆ ಜನ್ಮ ನೀಡಿದೆ. ಇದು ಮೀಸಲು ಪ್ರದೇಶದಲ್ಲಿನ ಹುಲಿ ಜನಸಂಖ್ಯೆಯನ್ನು 20 ಕ್ಕೆ ಏರಿಸಿದೆ. ಈಗ ಅಲ್ಲಿ 11 ಹೆಣ್ಣು ಹುಲಿ, 5 ಗಂಡು ಹುಲಿಗಳು ಮತ್ತು ಉಳಿದವು ಮರಿಗಳಿವೆ.

Published On - 12:31 pm, Wed, 27 May 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!