AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ. ಈ […]

ಕೊರೊನಾ ಮಧ್ಯೆ ಶುಭ ಸುದ್ದಿ ಟ್ವೀಟ್ ಮಾಡಿದ CM ಗೆಹ್ಲೋಟ್!
ಆಯೇಷಾ ಬಾನು
|

Updated on:May 27, 2020 | 2:13 PM

Share

ಜೈಪುರ: ರಾಜಸ್ಥಾನದಲ್ಲಿ ಮಿಡತೆ ಹಿಂಡುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆ, ಸೃಷ್ಟಿಮೂಲದ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿರುವ ಜನ ಇದರಿಂದ ಖುಷಿಪಟ್ಟಿದ್ದಾರೆ. ರಾಜಸ್ಥಾನದ ಸರಿಸ್ಕಾ ಟೈಗರ್ ರಿಸರ್ವ್ (STR) ನಲ್ಲಿ ಇತ್ತೀಚೆಗೆ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಹೀಗಾಗಿ ಅಲ್ಲಿನ ಒಟ್ಟು ಹುಲಿಗಳ ಸಂಖ್ಯೆ 20 ಕ್ಕೆ ಏರಿದೆ. ಹುಲಿ ಸಂರಕ್ಷಣಾವಾದಿಗಳಿಗೆ ಇದು ಒಂದು ಉತ್ತಮ ಸುದ್ದಿಯಾಗಿದೆ. ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಮಯದಲ್ಲಿ ಮೂರು ಹುಲಿ ಮರಿಗಳು ಹುಟ್ಟಿರುವುದು ಸಂತಸ ತಂದಿದೆ.

ಈ ಶುಭ ಸುದ್ದಿಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ST-12 ಎಂಬ ಆರು ವರ್ಷದ ಹುಲಿ ಇತ್ತೀಚೆಗೆ ತ್ರಿವಳಿಗಳಿಗೆ ಜನ್ಮ ನೀಡಿದೆ. ಇದು ಮೀಸಲು ಪ್ರದೇಶದಲ್ಲಿನ ಹುಲಿ ಜನಸಂಖ್ಯೆಯನ್ನು 20 ಕ್ಕೆ ಏರಿಸಿದೆ. ಈಗ ಅಲ್ಲಿ 11 ಹೆಣ್ಣು ಹುಲಿ, 5 ಗಂಡು ಹುಲಿಗಳು ಮತ್ತು ಉಳಿದವು ಮರಿಗಳಿವೆ.

Published On - 12:31 pm, Wed, 27 May 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು