AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ

ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಹಾಗೂ ಓರ್ವ ಬಸ್‌ ಪ್ರಯಾಣಿ ಸಾವನ್ನಪ್ಪಿದ್ದಾರೆ.

Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ
ಛತ್ತೀಸ್​ಗಢದಲ್ಲಿ ಬಸ್ ಅಪಘಾತ
TV9 Web
| Edited By: |

Updated on: Sep 22, 2022 | 9:41 AM

Share

ಜಶ್‌ಪುರ: ಛತ್ತೀಸ್‌ಗಢದ ಜಶ್‌ಪುರ (Jashpur) ಜಿಲ್ಲೆಯ ಹಳ್ಳಿಯೊಂದರಲ್ಲಿ ನಿನ್ನೆ ಸಂಜೆ ಬಸ್ (Bus Accident) ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ. ಜಶ್​ಪುರದ ಪಾತಾಳಗಾಂವ್​ನಿಂದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ರಾಂಗ್ ಸೈಡ್​ನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ (Accident) ಸಂಭವಿಸಿದೆ.

ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಹಾಗೂ ಓರ್ವ ಬಸ್‌ ಪ್ರಯಾಣಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರನ್ನು ಬಲರಾಮ್ ಲಾಕ್ರಾ (65), ಅನಂತ ನಾಗವಂಶಿ (55) ಮತ್ತು ದೇವಾನಂದ್ (25) ಎಂದು ಗುರುತಿಸಲಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿಗೆ ಬಲಿ ಆಯ್ತು ಜೀವ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಈ ಘಟನೆಯ ಮಾಹಿತಿ ತಿಳಿದ ತಕ್ಷಣ ಎಚ್ಚೆತ್ತ ಪೊಲೀಸ್ ತಂಡ ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಪಾತಾಳಗಾಂವ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?