AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಕಾರೊಂದು ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆದಿದೆ.

Accident: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು
ಕಾರು, ಬಸ್​​ ಡಿಕ್ಕಿ, 3 ಜನ ಸಾವು, 8 ಮಂದಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2023 | 6:24 PM

Share

ದೆಹಲಿ: ಕಾರೊಂದು ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆದಿದೆ. ವ್ಯಾನ್ ಡಿವೈಡರ್​ ಮೇಲೆ ಹತ್ತಿ ರಸ್ತೆಯ ಇನ್ನೊಂದು ಬದಿಯಿಂದ ಬರುತ್ತಿದ್ದ ಡಿಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪೊಲೀಸರ ಪ್ರಕಾರ, ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ವ್ಯಾನ್‌ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 55 ವರ್ಷದ ಸವಿತಾ ಮತ್ತು ಮತ್ತಿಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ವ್ಯಾನ್ ಭಜನಪುರ ನಂದ ನಗ್ರಿ ರಸ್ತೆಯಿಂದ ಬರುತ್ತಿತ್ತು. ವ್ಯಾನ್ ಸಮೀಪದ ಮೇಲ್ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವನ್ನಪ್ಪಿದವರನ್ನು ಮತ್ತು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ