AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ.

ಶರಣಾಗಲು ಒಪ್ಪದ ಉಗ್ರರಿಗೆ ಭದ್ರತಾ ಪಡೆಯ ಗುಂಡೇಟು; ಮೂವರು ಭಯೋತ್ಪಾದಕರು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:44 PM

Share

ಶೋಪಿಯಾನಾ: ದಕ್ಷಿಣಕಾಶ್ಮೀರದ ಶೋಪಿಯಾನಾ ಜಿಲ್ಲೆಯ ಕಣಿಗಾಂವ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹಾಗೇ, ಇತ್ತೀಚೆಗಷ್ಟೆ ಉಗ್ರ ಸಂಘಟನೆ ಸೇರಿದ್ದವನೊಬ್ಬ ಭದ್ರತಾ ಪಡೆಯೆದುರು ಶರಣಾಗಿದ್ದಾನೆ.

ಇಂದು ಬೆಳಗ್ಗೆಯಿಂದಲೇ ಎನ್​ಕೌಂಟರ್​ ಶುರುವಾಗಿತ್ತು. ಎಲ್ಲರೂ ಶರಣಾಗುವಂತೆ ಭದ್ರತಾ ಪಡೆ ಹೇಳಿದರೂ ಉಗ್ರರು ಒಪ್ಪಲಿಲ್ಲ. ಹಾಗಾಗಿ ಗುಂಡೇಟು ನೀಡಿ ಕೊಲ್ಲಲಾಗಿದೆ. ಅದರಲ್ಲೊಬ್ಬ ಶರಣಾಗಿ ಬದುಕಿದ್ದಾನೆ ಎಂದು ಕಾಶ್ಮೀರಿ ಪೊಲೀಸ್ ಟ್ವೀಟ್ ಮಾಡಿದ್ದಾರೆ. ಈ ಉಗ್ರರೆಲ್ಲ ಸ್ಥಳೀಯ ಉಗ್ರಸಂಘಟನೆ ಅಲ್​-ಬದ್ರ್​ಗೆ ಸೇರಿದವರಾಗಿದ್ದಾರೆ. ಇವರನ್ನೆಲ್ಲ ಶರಣಾಗುವಂತೆ ಮಾಡಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭದ್ರತಾ ಪಡೆಯೆದುರು ಶರಣಾದ ಉಗ್ರನ ಹೆಸರು ತೌಸಿಫ್​ ಅಹ್ಮದ್​ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

3 Terrorists Killed in Encounter At Jammu And Kashmir’s Shopian District

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!